ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಮುಖಂಡ ಶಿವಶಂಕರ ಹಂಪಣ್ಣನವರ ಮನೆ ಮೇಲೆ ಐಟಿ ದಾಳಿ

Last Updated 6 ಡಿಸೆಂಬರ್ 2017, 12:47 IST
ಅಕ್ಷರ ಗಾತ್ರ

ಧಾರವಾಡ: ಚರಂತಿಮಠ ಗಾರ್ಡನ್‌ನಲ್ಲಿರುವ ಕಾಂಗ್ರೆಸ್ ಮುಖಂಡ ಶಿವಶಂಕರ ಹಂಪಣ್ಣನವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆ ಮತ್ತು ಅಂಗಡಿ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಮನೆ ಮತ್ತು ಅಂಗಡಿಯಲ್ಲಿನ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT