ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪ.ಮಲ್ಲೇಶ್, ದಲಿತ–ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ವೇದಿಕೆಯ ಅಧ್ಯಕ್ಷ ಹರಿಹರಾನಂದ, ಅಖಿಲ
ಭಾರತ ಪ್ರಜಾವೇದಿಕೆ ಸಂಚಾಲಕ ವಿ.ಲಕ್ಷ್ಮಿನಾರಾಯಣ, ಸಿಪಿಎಂ ಮೈಸೂರು ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಬಸವರಾಜು, ಪಿಯುಸಿಎಲ್ ಮೈಸೂರು ಘಟಕದ ಅಧ್ಯಕ್ಷೆ ಇ.ರತಿರಾವ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ
ತಿಳಿಸಿದ್ದಾರೆ.