‘ದೇಹದಲ್ಲಿ ಉಂಟಾದ ಬದಲಾವಣೆ ಗಮನಿಸಿದ ಪೋಷಕರು, ಬಾಲಕಿಯನ್ನು ವಿಚಾರಿಸಿದಾಗ ವಿಷಯ ಗೊತ್ತಾಗಿತ್ತು. ಪೋಷಕರು ನೀಡಿದ್ದ ದೂರಿನ
ನ್ವಯ ಅತ್ಯಾಚಾರ (ಐಪಿಸಿ 376) ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶರವಣ ಹಾಗೂ ಚೆಂಡಿಲ್ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಜ್ಞಾನಭಾರತಿ ಉಪವಿಭಾಗದ ಎಸಿಪಿ ಸತ್ಯನಾರಾಯಣ್ ಎನ್. ಕುದೂರ್, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ವಿವರಿಸಿದರು.