ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಅವರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಉಪ ತಹಶೀಲ್ದಾರ್ ಭೀಮಾಶಂಕರ ಕುದರಿ, ಉಪನ್ಯಾಸಕ ರಮೇಶ ಮಾಡಿಯಾಳಕರ, ಮುಖಂಡ ದಯಾನಂದ ಶೇರಿಕಾರ, ದತ್ತಾ ಅಟ್ಟೂರು, ರಾಕೇಶ ಲಾಡ ಚಿಂಚೋಳಿ, ರಾಮಚಂದ್ರ ಹಕ್ಕಿ, ಸುಮನ ಕವಲಗಾ, ಸುಜಾತ ಇಕ್ಕಳಕಿ, ರಮೇಶ, ಪ್ರಭಾಕರ ಹೆಬಳಿ ಇದ್ದರು.