<p><strong>ಆಳಂದ:</strong> ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಬುಧವಾರ ತಹಶೀಲ್ದಾರ್ ಕಚೇರಿಯಲ್ಲಿ ಆಚರಿಸಿದರು.</p>.<p>ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಅವರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.<br /> ಉಪ ತಹಶೀಲ್ದಾರ್ ಭೀಮಾಶಂಕರ ಕುದರಿ, ಉಪನ್ಯಾಸಕ ರಮೇಶ ಮಾಡಿಯಾಳಕರ, ಮುಖಂಡ ದಯಾನಂದ ಶೇರಿಕಾರ, ದತ್ತಾ ಅಟ್ಟೂರು, ರಾಕೇಶ ಲಾಡ ಚಿಂಚೋಳಿ, ರಾಮಚಂದ್ರ ಹಕ್ಕಿ, ಸುಮನ ಕವಲಗಾ, ಸುಜಾತ ಇಕ್ಕಳಕಿ, ರಮೇಶ, ಪ್ರಭಾಕರ ಹೆಬಳಿ ಇದ್ದರು.</p>.<p>ಪುರಸಭೆಯಲ್ಲಿಯೂ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಪೂಜೆ ಸಲ್ಲಿಸಿದರು. ಪುರಸಭೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.</p>.<p>ಪುರಸಭೆ ಸದಸ್ಯ ಸುನಿಲ ಹಿರೋಳ್ಳಿಕರ, ಚನ್ನವೀರ ಕಾಳಕಿಂಗೆ, ಲಕ್ಷ್ಮಣ ಬೀಳಗಿ, ಮಹೇಶ ಗೌಳಿ ಇದ್ದರು.<br /> ಪಟ್ಟಣದ ಪಾಟೀಲ ಲೇಔಟ್ನಲ್ಲಿ ಡಾ.ಅಂಬೇಡ್ಕರ್ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ಸಂಘದ ಅಧ್ಯಕ್ಷ ನಾಮದೇವ ಕೋರಳ್ಳಿ, ಅಮೃತರಾವ ಹಿರೋಳ್ಳಿಕರ, ಲಕ್ಷ್ಮಣ ನವಲೆ, ಶಿವಾನಂದ ಜಾನೆ, ಸುನೀಲ ಹಿರೋಳ್ಳಿಕರ, ಕಾಶಿನಾಥ ಸಿಂಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಬುಧವಾರ ತಹಶೀಲ್ದಾರ್ ಕಚೇರಿಯಲ್ಲಿ ಆಚರಿಸಿದರು.</p>.<p>ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಅವರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.<br /> ಉಪ ತಹಶೀಲ್ದಾರ್ ಭೀಮಾಶಂಕರ ಕುದರಿ, ಉಪನ್ಯಾಸಕ ರಮೇಶ ಮಾಡಿಯಾಳಕರ, ಮುಖಂಡ ದಯಾನಂದ ಶೇರಿಕಾರ, ದತ್ತಾ ಅಟ್ಟೂರು, ರಾಕೇಶ ಲಾಡ ಚಿಂಚೋಳಿ, ರಾಮಚಂದ್ರ ಹಕ್ಕಿ, ಸುಮನ ಕವಲಗಾ, ಸುಜಾತ ಇಕ್ಕಳಕಿ, ರಮೇಶ, ಪ್ರಭಾಕರ ಹೆಬಳಿ ಇದ್ದರು.</p>.<p>ಪುರಸಭೆಯಲ್ಲಿಯೂ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಪೂಜೆ ಸಲ್ಲಿಸಿದರು. ಪುರಸಭೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.</p>.<p>ಪುರಸಭೆ ಸದಸ್ಯ ಸುನಿಲ ಹಿರೋಳ್ಳಿಕರ, ಚನ್ನವೀರ ಕಾಳಕಿಂಗೆ, ಲಕ್ಷ್ಮಣ ಬೀಳಗಿ, ಮಹೇಶ ಗೌಳಿ ಇದ್ದರು.<br /> ಪಟ್ಟಣದ ಪಾಟೀಲ ಲೇಔಟ್ನಲ್ಲಿ ಡಾ.ಅಂಬೇಡ್ಕರ್ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ಸಂಘದ ಅಧ್ಯಕ್ಷ ನಾಮದೇವ ಕೋರಳ್ಳಿ, ಅಮೃತರಾವ ಹಿರೋಳ್ಳಿಕರ, ಲಕ್ಷ್ಮಣ ನವಲೆ, ಶಿವಾನಂದ ಜಾನೆ, ಸುನೀಲ ಹಿರೋಳ್ಳಿಕರ, ಕಾಶಿನಾಥ ಸಿಂಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>