‘ಪಕ್ಷ ವಿರೋಧಿ ಹೇಳಿಕೆ ಸಹಿಸಲ್ಲ’:
‘ಪಕ್ಷವು ಅಧಿಕೃತ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದ ನಂತರ ಯಾರೂ ವಿರೋಧಿಸಿ ಹೇಳಿಕೆ ಕೊಡುವುದಾಗಲಿ, ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಅಂಥವರನ್ನು ಮುಲಾಜಿಲ್ಲದೆ ಪಕ್ಷದಿಂದ ಉಚ್ಚಾಟಿಸಲಾಗುವುದು. ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು’ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.