ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರದ ಸಹಯೋಗದಲ್ಲಿ ಬಿಸಿಯೂಟ’

Last Updated 7 ಡಿಸೆಂಬರ್ 2017, 19:41 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರತಿಷ್ಠಾನವು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡುತ್ತಿದೆ. ಈ ಯೋಜನೆಯಡಿ 13,900 ಶಾಲೆಗಳಿಗೆ ಉಚಿತ ಊಟ ನೀಡಲಾಗುತ್ತಿದೆ’ ಎಂದು ಅಕ್ಷಯ ಪಾತ್ರ ಪ್ರತಿಷ್ಠಾನ ಸ್ಪಷ್ಟಪಡಿಸಿದೆ.

‘ಪ್ರಜಾವಾಣಿ’ಯಲ್ಲಿ ಡಿ.5ರಂದು ಪ್ರಕಟವಾದ ‘25 ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣ’ ಸುದ್ದಿಗೆ ಈ ಸ್ಪಷ್ಟನೆ ನೀಡಿದ್ದು, ‘ಕರ್ನಾಟಕ
ದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಅಕ್ಷರ ದಾಸೋಹವನ್ನು ಅನುಷ್ಠಾನ ಮಾಡುತ್ತಿದೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT