ಶಾಸಕ ಎಸ್.ಆರ್.ವಿಶ್ವನಾಥ್, ‘ಈ ಭಾಗದಲ್ಲಿ 44 ಬಸ್ಗಳ ಸೇವೆ ಸ್ಥಗಿತಗೊಳಿಸಿರುವುದರಿಂದ ಜನರಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದು, ಹಣಸಂಗ್ರಹಣೆ ಆಗುತ್ತಿಲ್ಲ ಎನ್ನುತ್ತಾರೆ. ಮತ್ತೊಮ್ಮೆ ಪರಿಶೀಲಿಸಿ, ಅಗತ್ಯವಿರುವ ಕಡೆಗಳಿಗೆ ಬಸ್ಸಂಚಾರ ಆರಂಭಿಸಬೇಕು’ ಎಂದು ಸೂಚಿಸಿದರು.