ಒಕ್ಕಲಿಗರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಬಿ.ಶಿವಲಿಂಗಯ್ಯ ಮಾತನಾಡಿದರು. ಮಾಜಿ ಸಂಸದ ಜಿ. ಮಾದೇಗೌಡ, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಜಿ.ವಿಜಯ ಕುಮಾರಿ, ಮಾಜಿ ಶಾಸಕ ಎಂ. ಶ್ರೀನಿವಾಸ್, ವಕೀಲರ ಸಂಘದ ಅಧ್ಯಕ್ಷ ಜಿ.ಮರೀಗೌಡ, ಪ್ರಧಾನ ಕಾರ್ಯದರ್ಶಿ ಪಿ.ಕೆ.ಶಶಿಧರ, ಎಚ್.ಹೊಂಬೇಗೌಡ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಎಸ್.ಕೆ.ಪ್ರಕಾಶ್, ವಕೀಲರಾದ ಎಂ.ಬಿ. ಬಸವರಾಜು, ಜಿ.ಎನ್.ಮಂಜು ಇದ್ದರು.