ಜಿಲ್ಲಾ ಪಂಚಾಯ್ತಿ ಸದಸ್ಯೆ ಗಾಯತ್ರಿ ಗೌಡ, ಬೆಳಕು ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಜನ್ನು ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಗಳಿಗೆ ಬೆಂಬಲ ನೀಡುತ್ತಿದೆ’ ಎಂದರು. ವಿನಾಯಕ ಗುನಗಾ, ವಸಂತ ಶೆಟ್ಟಿ, ಗಣಪತಿ ನಾಯ್ಕ, ಶೇಖರ ನಾಯ್ಕ, ಅರುಣ ಕವರಿ, ದಯಾ ನಾಯ್ಕ ತದಡಿ ಹಾಜರಿದ್ದರು.