ಕಠಿಣ ಎಚ್ಚರಿಕೆ: ಹಿರಿಯ ನಾಗರಿಕರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ‘ತಾಲ್ಲೂಕಿನಲ್ಲಿ ಇತ್ತೀಚೆಗೆ ನಡೆದಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಚಿತ್ರಗಳನ್ನು ವಾಟ್ಸ್ ಆ್ಯಪ್, ಫೇಸ್ಬುಕ್ನಲ್ಲಿ ಹಾಕಿ ಸುಳ್ಳು ಮಾಹಿತಿ ಹಬ್ಬಿಸಿ, ಕೋಮು ಪ್ರಚೋದನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.