ಮುಖಂಡರಾದ ಪಿ.ವಿ.ಶಾಂತರಾಜು, ಆರಾಧ್ಯ, ನಾಗರಾಜು, ದಶರಥ, ಶಿವಣ್ಣ, ಮಲವರ ಪಾಲ್ಯದ ಬೀರೇದೇವರ ಪೂಜಾರಿ ಮಲವಯ್ಯ ಇದ್ದರು. ಕೋಡಿಮಲ್ಲೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿ ಸಾಮೂಹಿಕ ಹೋಳಿಗೆ ಊಟ ಏರ್ಪಡಿಸಲಾಗಿತ್ತು. ದೇವರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಭಕ್ತರು ಎಣ್ಣೆ ಸುರಿದು ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದರು.