ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೇಶ್ ಮೇಸ್ತ ಸಾವು: ನ್ಯಾಯಕ್ಕಾಗಿ ಆಗ್ರಹಿಸಿ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

Last Updated 11 ಡಿಸೆಂಬರ್ 2017, 6:43 IST
ಅಕ್ಷರ ಗಾತ್ರ

ಕಾರವಾರ: ಪರೇಶ್ ಮೇಸ್ತ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಸ್ವಯಂ ಪ್ರೇರಿತ ಬಂದ್‌ಗೆ ಬಿಜೆಪಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿವೆ. ಸಾರಿಗೆ ಸಂಚಾರವನ್ನೂ ಬಲವಂತವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ, ಶಾಲೆ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲ ಕಾಲ ಪ್ರತಿಭಟನೆ  ನಡೆಸಿ ಹೆದ್ದಾರಿ ತಡೆ ಮಾಡಲಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT