<p><strong>ಹೆಬ್ರಿ: </strong>ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಚ್. ತಾರಾನಾಥ ಬಲ್ಲಾಳ್ ಆಯ್ಕೆಯಾಗಿದ್ದಾರೆ.</p>.<p>ಸದಸ್ಯರಾಗಿ ಪ್ರಧಾನ ಅರ್ಚಕ ಗುರುಮೂರ್ತಿ ಜೋಯಿಸ್, ಬಾಲಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ಎಚ್. ಜಯಕರ ಪೂಜಾರಿ, ಐತು ಕುಲಾಲ್, ಬಾನು ಪ್ರಸನ್ನ ಬಲ್ಲಾಳ್, ಪದ್ಮ ನಾಯಕ್, ಜಗದೀಶ ನಾಯ್ಕ್ ಆಯ್ಕೆಯಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೆಬ್ರಿ: </strong>ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಚ್. ತಾರಾನಾಥ ಬಲ್ಲಾಳ್ ಆಯ್ಕೆಯಾಗಿದ್ದಾರೆ.</p>.<p>ಸದಸ್ಯರಾಗಿ ಪ್ರಧಾನ ಅರ್ಚಕ ಗುರುಮೂರ್ತಿ ಜೋಯಿಸ್, ಬಾಲಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ಎಚ್. ಜಯಕರ ಪೂಜಾರಿ, ಐತು ಕುಲಾಲ್, ಬಾನು ಪ್ರಸನ್ನ ಬಲ್ಲಾಳ್, ಪದ್ಮ ನಾಯಕ್, ಜಗದೀಶ ನಾಯ್ಕ್ ಆಯ್ಕೆಯಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>