‘ಸೀತಾ ಅವರ ಬ್ಯಾಂಕ್ ಖಾತೆಯ ವಿವರವನ್ನು ದೇಶದಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಅದರಂತೆ ನೆರವು ನೀಡಲು ಮುಂದೆ ಬಂದ 516 ಜನರು, ಸೀತಾ ಅವರ ಖಾತೆಗೆ ₹ 2.75 ಲಕ್ಷ ಸಹಾಯಧನ ನೀಡಿದ್ದಾರೆ. ಸದ್ಯ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ’ ಎಂದು ಉದಯ್ಪುರ ವಿಭಾಗದ ಐಜಿ ಆನಂದ್ ಶ್ರೀವಾಸ್ತವ ಹೇಳಿದ್ದಾರೆ.