ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಪಿ.ಸಿ. ಜಯರಾಮ

Last Updated 15 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಅರೆ ಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪಿ.ಸಿ. ಜಯರಾಮ ಅವರನ್ನು ನೇಮಕ ಮಾಡಲಾಗಿದೆ.

ಸದಸ್ಯರಾಗಿ ಮಾಧವ ಗೌಡ, ತಿರುಮಲೇಶ್ವರಿ, ಚಿದಾನಂದ ಬೈಲಾಡಿ, ಯತೀಶ್‌ಕುಮಾರ್ ಗೌಡ, ಪರಶುರಾಮ ಚಿಲ್ತಾಡ್ಕ, ಕೆ.ಟಿ. ವಿಶ್ವನಾಥ್, ಬಿ.ಡಿ. ದೇವರಾಜ್, ಬಾರಿ ಯಂಡಜೋಯಪ್ಪ, ಕಡ್ಲೆರಾ ತುಳಸಿ ಮೋಹನ, ಶ್ವೇತಾ ಮಾಡಪ್ಪಾಡಿ, ಶರೀಫ್ ಮತ್ತು ಎ.ಕೆ. ಹಿಮಕರ ಅವರನ್ನು ನೇಮಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT