ವಿದ್ರೋಹಿಗಳ ಬೆಂಬಲಕ್ಕೆ ನಿಂತು ದೇಶ ಭಕ್ತರನ್ನು ಸದೆಬಡಿಯುವ ನಿಮ್ಮ ಯೋಜನೆಗೆ, ನಿಮ್ಮ ಅಮೂಲ್ಯ ಸಲಹೆಗಾರನಾಗಲೀ ಅಥವಾ ನಾಲಾಯಕ್ ಗೃಹ ಮಂತ್ರಿಯಾಗಲಿ ಇನ್ನೇನು ತಾನೇ ಕಿಸಿಯಲು ಸಾಧ್ಯ?. ಬರುವ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದ್ದು ಕೋಮುವಾದಿ, ಜಾತಿವಾದಿ ಹುಂಬ ಸರ್ಕಾರವಲ್ಲದೆ, ದೇಶದೊಳಗೆ ಇರುವ ವಿದ್ರೋಹಿಗಳಿಗೆ ಸಹ ನಮ್ಮ ಸಂಘಟಿತ ರುಚಿ ತೋರಿಸಲಿದ್ದೇವೆ. ಹುಂಬ ಧೈರ್ಯವಿದ್ದರೆ ಎದುರಿಸಲಿ!’ ಎಂದು ಎಚ್ಚರಿಸಿದ್ದಾರೆ.