ರೈತ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಕೆಂಚೇಗೌಡ ಮಾತನಾಡಿ, ರೈತ ಸಂಘದ ನೋಂದಾಯಿತ ಸದಸ್ಯರು ಸಂಘದ ಧ್ಯೇಯ, ಉದ್ದೇಶಕ್ಕೆ ಅನುಗುಣವಾಗಿ ಕೆಲಸ ಮಾಡಬೇಕಾಗಿದೆ ಎಂದರು. ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಎಸ್.ಹರೀಶ್, ರೈತ ಸಂಘ ತಾಲ್ಲೂಕು ಅಧ್ಯಕ್ಷ ಗಾರೆ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡ ಮುನಿಶ್ಯಾಮಪ್ಪ, ನಾರಾಯಣಸ್ವಾಮಿ ಇದ್ದರು.