ಘಟನೆಯ ಬೆನ್ನಲ್ಲೇ ಎರಡೂ ಕೋಮಿನ ಮಂದಿ ಸಂಪ್ಯ ಠಾಣೆಯ ಮುಂದೆ ಜಮಾಯಿಸಿದ್ದು, ಎಸ್ಪಿ ಸುಧೀರ್ಕುಮಾರ್ ರೆಡ್ಡಿ ಅವರು ಸಂಪ್ಯ ಠಾಣೆಗೆ ಬಂದು ಎಸ್ಐ ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ. ಬಳಿಕ ಲಘು ಲಾಠಿ ಪ್ರಹಾರ ನಡೆಸಿ ಅಲ್ಲಿದ್ದ ಮಂದಿಯನ್ನು ಚದುರಿಸಲಾಗಿತ್ತು. ಪ್ರತಿರೋಧ ಒಡ್ಡಿದ್ದ 14 ಮಂದಿಯನ್ನು ಪೊಲೀಸರು ವಶಕ್ಕೆಪಡೆದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.