ಗ್ರಾಮ ಪಂಚಾಯ್ತಿ ಅಧ್ಯಕ್ಷ ಗುಲಾಬಿ ಉಮೇಶ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಸದಸ್ಯ ಬಿ.ಜಿ.ಚಂದ್ರಮೌಳಿ, ಏರಗಿ ಉಮೇಶ, ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರಪ್ಪ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಕಾಡುವಳ್ಳಿ ಸತೀಶ, ಎಪಿಎಂಸಿ ಸದಸ್ಯರಾದ ದುಮ್ಮಾ ಅಶೋಕ, ಕುನ್ನೂರು ಕುಬೇರಪ್ಪ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಗಣೇಶ ಹಾಗೂ ಸದಸ್ಯರು ಹಾಜರಿದ್ದರು. ಪಿಡಿಒ ಗಂಗಾಧರ್ ಸ್ವಾಗತಿಸಿ, ವಂದಿಸಿದರು.