<p><strong>ಕಲಬುರ್ಗಿ:</strong> ರೈಲಿಗೆ ತಲೆಕೊಟ್ಟು ಇಪ್ಪತ್ತು ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕೋರಂಟಿ ಹನುಮಾನ ದೇವಸ್ಥಾನ ಸಮೀಪ ನಡೆದಿದೆ.</p>.<p>ಗುರುವಾರ ಬೆಳಿಗ್ಗೆಕ್ಕೆ ಚೆನ್ನೈ-ದಾದರ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಯುವತಿಯ ಬಲಗಾಲು ತುಂಡಾಗಿದೆ. ರೈಲು ಹಳಿ ಮೇಲೆ ಯುವತಿಯನ್ನು ಕಂಡು ಚಾಲಕ ರೈಲು ನಿಲ್ಲಿಸಿದ್ದಾರೆ.</p>.<p>ಚಾಲಕನ ಸಮಯ ಪ್ರಜ್ಞೆಯಿಂದ ಯುವತಿ ಬದುಕುಳಿದಿದ್ದಾರೆ. ಅದಾಗ್ಯೂ ಯುವತಿಯ ಬಲಗಾಲು ತುಂಡಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.</p>.<p>ಗಂಭೀರ ಗಾಯಗೊಂಡ ಯುವತಿಯವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಯುವತಿ ಯಾರು? ಆತ್ಮಹತ್ಯೆ ಯತ್ನಕ್ಕೆ ಕಾರಣವೇನು? ಎಂಬುದು ತಿಳಿದಿಲ್ಲ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ರೈಲಿಗೆ ತಲೆಕೊಟ್ಟು ಇಪ್ಪತ್ತು ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕೋರಂಟಿ ಹನುಮಾನ ದೇವಸ್ಥಾನ ಸಮೀಪ ನಡೆದಿದೆ.</p>.<p>ಗುರುವಾರ ಬೆಳಿಗ್ಗೆಕ್ಕೆ ಚೆನ್ನೈ-ದಾದರ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಯುವತಿಯ ಬಲಗಾಲು ತುಂಡಾಗಿದೆ. ರೈಲು ಹಳಿ ಮೇಲೆ ಯುವತಿಯನ್ನು ಕಂಡು ಚಾಲಕ ರೈಲು ನಿಲ್ಲಿಸಿದ್ದಾರೆ.</p>.<p>ಚಾಲಕನ ಸಮಯ ಪ್ರಜ್ಞೆಯಿಂದ ಯುವತಿ ಬದುಕುಳಿದಿದ್ದಾರೆ. ಅದಾಗ್ಯೂ ಯುವತಿಯ ಬಲಗಾಲು ತುಂಡಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.</p>.<p>ಗಂಭೀರ ಗಾಯಗೊಂಡ ಯುವತಿಯವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಯುವತಿ ಯಾರು? ಆತ್ಮಹತ್ಯೆ ಯತ್ನಕ್ಕೆ ಕಾರಣವೇನು? ಎಂಬುದು ತಿಳಿದಿಲ್ಲ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>