ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಆರೋಪಿಗಳ ವಿರುದ್ಧ ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿಲ್ಲ. ಪೋಷಕರು ಹಾಗೂ ಸಾರ್ವಜನಿಕರು ಠಾಣೆ ಎದುರು ಪ್ರತಿಭಟನೆ ನಡೆಸಿದ ನಂತರ ದೂರು ದಾಖಲಿಸಿಕೊಂಡಿರುವುದನ್ನು ನೋಡಿದರೆ ಪೊಲೀಸರು ಯಾರದ್ದೋ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವುದು ಕಂಡುಬರುತ್ತಿದೆ ಎಂದು ಆರೋಪಿಸಿದರು.