ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಹೋರಾಟದಲ್ಲಿ ರೈತರು ಜೈಲಿಗೆ ಹೋಗಿ ಬಂದಿದ್ದಾರೆ. ಇದನ್ನೆಲ್ಲಾ ಕೇಂದ್ರ ಸರ್ಕಾರ ನೋಡಿದೆ. ಆಗ ಕೇಂದ್ರವು ಮಧ್ಯ ಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ ಎಂದು ದೂರಿದರು.