ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡದಂಡೆ ಮುಖ್ಯಕಾಲುವೆ: ನಿಷೇಧಾಜ್ಞೆ

Last Updated 22 ಡಿಸೆಂಬರ್ 2017, 7:28 IST
ಅಕ್ಷರ ಗಾತ್ರ

ಕೊಪ್ಪಳ: ತುಂಗಭದ್ರಾ ಎಡದಂಡೆ ಮುಖ್ಯಕಾಲುವೆಯ ಮೈಲ್ 0 ರಿಂದ 47ರವರೆಗೆ ಡಿ. 16 ರಿಂದ ಫೆ. 28ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆಗೆ ತುಂಗಭದ್ರಾ ಜಲಾಶಯದಿಂದ ಜನ/ ಜಾನುವಾರುಗಳಿಗೆ ಕುಡಿಯುವ ಸಲುವಾಗಿ ತುಂಗಭದ್ರಾ ಎಡದಂಡೆ ನಾಲೆಗೆ ಡಿ. 16 ರಿಂದ 2018 ರ ಫೆ. 28ರವರೆಗೆ ಸುಮಾರು 2000 ಕ್ಯೂಸೆಕ್‌ ನೀರು ಹರಿಸಬೇಕಾಗಿದೆ. ನೀರು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT