ರಾಯಚೂರು ಜಿಲ್ಲೆಗೆ ತುಂಗಭದ್ರಾ ಜಲಾಶಯದಿಂದ ಜನ/ ಜಾನುವಾರುಗಳಿಗೆ ಕುಡಿಯುವ ಸಲುವಾಗಿ ತುಂಗಭದ್ರಾ ಎಡದಂಡೆ ನಾಲೆಗೆ ಡಿ. 16 ರಿಂದ 2018 ರ ಫೆ. 28ರವರೆಗೆ ಸುಮಾರು 2000 ಕ್ಯೂಸೆಕ್ ನೀರು ಹರಿಸಬೇಕಾಗಿದೆ. ನೀರು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.