ಶಾಸಕ ನಾರಾಯಣಗೌಡ ಮಾತನಾಡಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಎಚ್.ಡಿ.ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಲೋಕೇಶ್ ಕುಮಾರ್, ತಾಲ್ಲೂಕು ಅಧ್ಯಕ್ಷ ವೆಂಕಟಸುಬ್ಬೇಗೌಡ, ಯುವ ಘಟಕದ ಅಧ್ಯಕ್ಷ ಹೇಮಂತ್ ಕುಮಾರ್, ಮಾಜಿ ಶಾಸಕ ಬಿ.ಪ್ರಕಾಶ್, ಮೈಸೂರು ಲ್ಯಾಂಪ್ಸ್ ಮಾಜಿ ಅಧ್ಯಕ್ಷ ಬಿ.ಎಲ್ ದೇವರಾಜು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶೀಳನೆರೆ ಸುರೇಶ್, ಸದಸ್ಯರಾದ ಎಚ್.ಟಿ.ಮಂಜು, ರಾಮದಾಸು, ಚಿನಕುರಳಿ ಲೋಕೇಶ್, ಮಾಜಿ ಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್,ಜಾನಕೀರಾಮು ಸೇರಿದಂತೆ ಪಕ್ಷದ ಹಲವು ಮುಖಂಡರು ಇದ್ದರು.