ಶಾಸಕಿ ಶಾರದಾ ಶೆಟ್ಟಿ ಮಾತನಾಡಿದರು. ಬ್ಯಾಂಕ್ನ ಅಧ್ಯಕ್ಷ ಧೀರು ಶಾನಭಾಗ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷ ಮಧುಸೂದನ್ ಶೇಟ್, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಪಿ.ಎನ್. ನಾಯ್ಕ, ಹಿರಿಯ ಸಹಕಾರಿ ಮುಖಂಡ ಆರ್.ಎಸ್. ಭಾಗ್ವತ, ಅಂಕೋಲಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ಪ್ರದೀಪ ಪೈ ಉಪಸ್ಥಿತರಿದ್ದರು. ಶೇಷಗಿರಿ ಶಾನಭಾಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಕುಂದ ಶಾನಭಾಗ ಸ್ವಾಗತಿಸಿದರು.