ಬರಗೂರು ವಿಎಸ್ಎಸ್ಎನ್ ಅಧ್ಯಕ್ಷ ಮದ್ದೇಗೌಡ, ದೊಡ್ಡಬಾಣಗೆರೆ ವಿಎಸ್ಎಸ್ಎನ್ ಅಧ್ಯಕ್ಷ ವೀರಣ್ಣ, ಮುಖಂಡರಾದ ಜಿ.ಎನ್.ಮೂರ್ತಿ, ಎಸ್.ರಾಮಚಂದ್ರ, ಡಿಸಿಸಿ ಬ್ಯಾಂಕ್ ಮಹಾಪ್ರಭಂದಕರಾದ ಜಿ.ಪ್ರಕಾಶ್, ಕುಬೇಂದ್ರ ನಾಯ್ಕ, ಜಿಲ್ಲಾ ಪಂಚಾಯಿತಿ ಸದಸ್ಯ ರಾಮಕೃಷ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಡಿ.ಮಲ್ಲೇಶ್, ಶ್ರೀನಿವಾಸಬಾಬು, ಎಚ್.ಜಿ.ಲಿಂಗಪ್ಪ, ಗುಜ್ಜಾರಪ್ಪ, ಹುಣಸೇಹಳ್ಳಿ ಶಿವಕುಮಾರ್, ಮಹೇಂದ್ರ ಗೌಡ, ಅಜ್ಜೇಗೌಡ, ಬರಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಜನಾರ್ದನ್, ವಿಠಲ್, ಯುವರಾಜು, ಉಪಾಧ್ಯಕ್ಷ ಕೃಷ್ಣಮೂರ್ತಿ, ನಿರ್ದೇಶಕರಾದ ಕೃಷ್ಣೇಗೌಡ, ಜಯರಾಂ, ಶ್ರೀನಿವಾಸ್, ಉಗ್ರೇಶ್ಗೌಡ, ನರಸಿಂಹಮೂರ್ತಿ, ಶೈಲಜಾ, ಶಾರದಮ್ಮ ಇದ್ದರು.