ಅಚ್ಚುತ ಮಲ್ಕಜೆ, ಸರಸ್ವತಿ ಬೊಳಿಯಮಜಲು, ವಿಶ್ವನಾಥ ಅಲೆಕ್ಕಾಡಿ ಮಾತನಾಡಿದರು. ಈ ಸಭೆಯ ಹಲವು ವಿಚಾರಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಯುವ ಜಾಗೃತಿ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿ ಪರಿಹಾರ ಕಂಡುಕೊಳ್ಳಲಾಗುವುದೆಂದು ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ್ ರೆಡ್ಡಿ ಭರವಸೆ ನೀಡಿದರು. ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ಕುಮಾರ್, ಎಸ್.ಐ. ಮಂಜುನಾಥ್ ಇದ್ದರು.