ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು

Last Updated 27 ಡಿಸೆಂಬರ್ 2017, 6:56 IST
ಅಕ್ಷರ ಗಾತ್ರ
ADVERTISEMENT

ಹುಬ್ಬಳ್ಳಿ: ಮಹದಾಯಿ ಹೋರಾಟದ ಪ್ರತಿಭಟನೆ ತೀವ್ರಗೊಂಡಿದ್ದು ಇಲ್ಲಿನ ರೈಲು ನಿಲ್ದಾಣ ಆವರಣದಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನಾದ ಕಾರ್ಯಕರ್ತರು ಬ್ಲೇಡಿನಿಂದ ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಜಿಲ್ಲಾ ಘಟಕದ ಯುವ ಸೇನೆಯ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವರು ಬ್ಲೇಡ್‌ನಿಂದ ಕೈಕೊಯ್ದುಕೊಂಡು ಪ್ರತಿಭಟನೆ ನಡೆಸಿದರು. ಕೂಡಲೇ  ಪೊಲೀಸರು ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT