‘ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಆದರೆ, ಅಂಕಿಅಂಶಗಳನ್ನು ಅವಲೋಕಿಸಿದರೆ ಆ ಪಕ್ಷಕ್ಕೆ ಕಡಿಮೆ ಸ್ಥಾನಗಳು ಬಂದಿವೆ. ಮೋದಿ ಅಲೆಯ ಅಬ್ಬರ ಕಡಿಮೆ ಆಗಿದೆ. 2018ರ ಕರ್ನಾಟಕ ವಿಧಾನಸಭಾ ಚುನಾವಣೆಯು ಮುಂಬರುವ ರಾಷ್ಟ್ರ ರಾಜಕಾರಣಕ್ಕೆ ದಿಕ್ಸೂಚಿ ಆಗಲಿದೆ. 2019ರ ಲೋಕಸಭೆ ಚುನಾವಣೆಗೆ ಮುನ್ನುಡಿಯನ್ನೂ ಬರೆಯಲಿದೆ’ ಎಂದು ಅಭಿಪ್ರಾಯಪಟ್ಟರು.