<p><strong>ಬಾಗಲಕೋಟೆ: </strong>ವೀರರಾಣಿ ಕಿತ್ತೂರ ಚೆನ್ನಮ್ಮನ 194ನೇ ವಿಜಯೋತ್ಸವ ಹಾಗೂ ರಾಜ್ಯಮಟ್ಟದ ಪಂಚಮಸಾಲಿ ಮಹಿಳಾ ಸಮಾವೇಶ ಡಿ. 29 ರಂದು ಗದಗ ಜಿಲ್ಲೆಯೆ ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು</p>.<p>ಗಜೇಂದ್ರಗಡದ ಎಪಿಎಂಸಿ ಎದುರಿಗೆ ಬೆಳಿಗ್ಗೆ 8 ಗಂಟೆಗೆ ಸಮಾರಂಭ ಆರಂಭವಾಗಲಿದೆ ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಮಾವೇಶದ ಅಧ್ಯಕ್ಷತೆಯನ್ನು ಗಜೇಂದ್ರಗಡದ ಸ್ನೇಹಾ ಮಹಿಳಾ ಮಂಡಲದ ಗೌರವ ಅಧ್ಯಕ್ಷೆ ಸಂಯುಕ್ತಾ ಕಳಕಪ್ಪ ಬಂಡಿ ವಹಿಸಲಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಹಿಳಾ ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಲಕ್ಷ್ಮೀ ಹೆಬ್ಬಾಳಕರ್ ಮುಂತಾದವರು ಭಾಗವಹಿಸಲಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ವೀರರಾಣಿ ಕಿತ್ತೂರ ಚೆನ್ನಮ್ಮನ 194ನೇ ವಿಜಯೋತ್ಸವ ಹಾಗೂ ರಾಜ್ಯಮಟ್ಟದ ಪಂಚಮಸಾಲಿ ಮಹಿಳಾ ಸಮಾವೇಶ ಡಿ. 29 ರಂದು ಗದಗ ಜಿಲ್ಲೆಯೆ ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು</p>.<p>ಗಜೇಂದ್ರಗಡದ ಎಪಿಎಂಸಿ ಎದುರಿಗೆ ಬೆಳಿಗ್ಗೆ 8 ಗಂಟೆಗೆ ಸಮಾರಂಭ ಆರಂಭವಾಗಲಿದೆ ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಮಾವೇಶದ ಅಧ್ಯಕ್ಷತೆಯನ್ನು ಗಜೇಂದ್ರಗಡದ ಸ್ನೇಹಾ ಮಹಿಳಾ ಮಂಡಲದ ಗೌರವ ಅಧ್ಯಕ್ಷೆ ಸಂಯುಕ್ತಾ ಕಳಕಪ್ಪ ಬಂಡಿ ವಹಿಸಲಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಹಿಳಾ ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಲಕ್ಷ್ಮೀ ಹೆಬ್ಬಾಳಕರ್ ಮುಂತಾದವರು ಭಾಗವಹಿಸಲಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>