ಇದರಿಂದ ಬಸ್ಸಿನಲ್ಲಿದ್ದ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದು, 13 ಮಹಿಳೆಯರು ಹಾಗೂ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ತಾಲ್ಲೂಕು ಆರೋಗ್ಯಧಿಕಾರಿ ಡಾ. ಷಣ್ಮುಖ ನಾಯ್ಕ್ ಗಾಯಳುಗಳಿಗೆ ಚಿಕಿತ್ಸೆ ನೀಡಿದರು. ಇವರಿಗೆ ಆಸ್ಪತ್ರೆಯ ವೈದ್ಯರಾದ ಹನುಮಂತಪ್ಪ, ಮಧು ಸಹಕರಿಸಿದರು.