‘ಭದ್ರತೆ ಒದಗಿಸಬೇಕು ಎಂದು ನಾವು ಕೇಳಿದರೆ, ‘‘ನಾನು ಪೊಲೀಸ್ ಅಧಿಕಾರಿ ಅಲ್ಲ. ಆ ಜವಾಬ್ದಾರಿಯೂ ನನ್ನದಲ್ಲ’’ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗಿನ ಮುಖಂಡರೆಂದು ನಾವು ಪ್ರಜ್ಞಾಪೂರ್ವಕವಾಗಿಯೇ ತಿಳಿದುಕೊಂಡು, ಚರ್ಚೆಯ ವೇಳೆ ಶಾಂತಿ ಕಾಪಾಡುವ ಹೊಣೆಗಾರಿಕೆ ಅವರದೆಂದು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.