ಜಿಲ್ಲಾ ಘಟಕದ ಅಧ್ಯಕ್ಷ ಜ್ಯೋತಿ ಗಣೇಶ್, ನಗರ ಮಂಡಲ ಅಧ್ಯಕ್ಷ ಸಿ.ಎನ್.ರಮೇಶ್, ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವೀಶ್, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಡೆಲ್ಟಾ ರವಿಕುಮಾರ್, ಪಾಲಿಕೆ ಸದಸ್ಯ ಕರುಣಾರಾಧ್ಯ, ಇಂದ್ರಕುಮಾರ್, ನಗರಸಭಾ ಮಾಜಿ ಸದಸ್ಯ ಡಿ.ಆರ್.ಬಸವರಾಜು, ಇದ್ದರು.