ಸರಿಯಾಗಿ ಅದೇ ವೇಳೆಗೆ, ‘ನಮಗೆ ಪ್ರತ್ಯೇಕ ಹೈಕೋರ್ಟ್ ಬೇಕು’ ಎಂದು ತೆಲಂಗಾಣದ ಸಂಸದರು ಭಿತ್ತಿಪತ್ರ ಹಿಡಿದು ಪ್ರತಿಭಟನೆ ಆರಂಭಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಬೇಡಿಕೆಗೆ ಆದ್ಯತೆ ನೀಡದ ಸ್ಪೀಕರ್ ಸುಮಿತ್ರಾ ಮಹಾಜನ್, ಹೈಕೋರ್ಟ್ಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಮೇಲೇ ಗಮನ ಕೇಂದ್ರೀಕರಿಸಿದ್ದು ಕಂಡುಬಂತು.