ಕುಡಿಯುವ ನೀರಿನ ನೈರ್ಮಲ್ಯ ಇಲಾಖೆಯ ಕಿರಿಯ ಎಂಜಿನಿಯರ್ ಜಬ್ಬರ್, ಚಿತ್ರದುರ್ಗದ ತಾಂತ್ರಿಕ ಎಂಜಿನಿಯರ್ ಸೈಯ್ಯದ್, ದೇವಸೂಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ, ಸದಸ್ಯರಾದ ಸಾಂಬಶಿವ, ಸಿದ್ಧಪ್ಪಗೌಡ, ನಾಗರಾಜ, ಸುರೇಶಗೌಡ ಚೇಗುಂಟಿ, ಷಣ್ಮುಖಪ್ಪಘಂಟೆ, ಮುಖಂಡರಾದ ಹಂಪನಗೌಡ, ವೆಂಕಟೇಶ ದೇವಸೂಗೂರು, ಆರ್ಟಿಪಿಎಸ್ ಕೇಂದ್ರ ಭದ್ರತಾ ಪಡೆಯ ಅಧಿಕಾರಿಗಳು ಈ ವೇಳೆ ಇದ್ದರು.