ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಬರಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಬೀದಿನಾಟಕ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿ, ಮದ್ಯಪಾನ ಮಾಡುವುದರಿಂದ ಮನುಷ್ಯನ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಲಿದೆ, ಅತಿಯಾದ ಮದ್ಯಸೇವನೆಯಿಂದ ಕರಳು, ಕಿಡ್ನಿ, ಲಿವರ್, ಹೃದಯ
,ಮೆದುಳಿಗೂ ಸಮಸ್ಯೆಯಾಗುವ, ಅಪಾಯವಾಗುವ ಸಾಧ್ಯತೆಯಿದೆ ಎಂದರು.