ಮೈಸೂರಿನ ಸ್ಥಳೀಯ ಆಂಗ್ಲ ಪತ್ರಿಕೆ ಮೂಲಕ ವೃತ್ತಿಜೀವನ ಆರಂಭಿಸಿದ್ದ ಅನೂಪ್ಕುಮಾರ್, ವಿಕ್ರಾಂತ್ ಟೈರ್ ಕಾರ್ಮಿಕ ಸತ್ಯದೇವ್ ಕೊಲೆ ಪ್ರಕರಣಕ್ಕೆ ತಿರುವು ನೀಡುವ ನಿಟ್ಟಿನಲ್ಲಿ ವರದಿ ಮಾಡಿದ್ದರು. ಕಳೆದ 15 ವರ್ಷಗಳಿಂದ ದೆಹಲಿಯಲ್ಲಿ ಆಂಗ್ಲ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರಿಗೆ ತಾಯಿ, ಪತ್ನಿ ಹಾಗೂ ಪುತ್ರ ಇದ್ದಾರೆ.