ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ವಿಜಯಸಾರಥಿ ನಿಧನ

Last Updated 1 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಹಿರಿಯ ಟೇಬಲ್ ಟೆನಿಸ್ ಆಟಗಾರ ಎಸ್‌.ವಿಜಯಸಾರಥಿ ಅವರು ಸೋಮವಾರ ನಿಧನರಾದರು.

1980ರ ಅವಧಿಯಲ್ಲಿ ಅವರು ಕರ್ನಾಟಕ ತಂಡದಲ್ಲಿ ಆಡಿದ್ದರು. ಭಾರತ ಹಾಗೂ ಕರ್ನಾಟಕ ಟೇಬಲ್‌ ಟೆನಿಸ್‌ ತಂಡಗಳಿಗೆ ಅವರು ಕೋಚ್ ಆಗಿ ಕಾರ್ಯನಿರ್ವಹಿಸಿಧ್ದರು.

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಟೇಬಲ್ ಟನಿಸ್ ಆಟಗಾರರಿಗೆ ಅವರು ತರಬೇತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT