‘ಹೊಸ ವರ್ಷದ ಪ್ರಯುಕ್ತ ಲಾಲು ಅವರಿಗೆ ಕೊಡಲು ಮನೆಯಲ್ಲಿ ತಯಾರಿಸಿದ ಆಹಾರ ಪದಾರ್ಥಗಳು ಮತ್ತು ಹಸಿರು ತರಕಾರಿಗಳನ್ನು ತಂದಿದ್ದೆವು. ಆದರೆ ಎಲ್ಲರಿಗೂ ಪ್ರವೇಶ ನಿರಾಕರಿಸಿದ್ದರಿಂದಾಗಿ ಜೈಲು ಅಧಿಕಾರಿಗಳಿಗೆ ನೀಡಿದೆವು. ಅವರು ಅದನ್ನು ಲಾಲು ಪ್ರಸಾದ್ ಅವರಿಗೆ ತಲುಪಿಸುವುದಾಗಿ ತಿಳಿಸಿದ್ದಾರೆ’ ಎಂದು ಲಾಲು ಬೆಂಬಲಿಗ, ಶಾಸಕ ಭೋಲಾ ಯಾದವ್ ತಿಳಿಸಿದ್ದಾರೆ.