ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಗರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲತಾ ನಾಗೇಶ, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಸದಸ್ಯ ಆದಿರಾಜ, ಪ್ರಮುಖರಾದ ವಿನಾಯಕ ನಾವುಡ, ತೋಟಪ್ಪ ಗೌಡ, ಗೋಪಾಲ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಕುಮಾರ್ ಭಟ್, ಮುಖ್ಯ ಶಿಕ್ಷಕ ಹನುಮಂತಪ್ಪ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಜರಿದ್ದರು. ಮುಖ್ಯ ಶಿಕ್ಷಕ ಹನುಮಂತಪ್ಪ ಸ್ವಾಗತಿಸಿದರು. ರತ್ನಾ ಜಗದೀಶ ಕಾರ್ಯಕ್ರಮ ನಿರೂಪಿಸಿದರು. ನಟರಾಜ ವಂದಿಸಿದರು.