ದಲಿತ ಮುಖಂಡ ನಿರ್ವಾಣಪ್ಪ, ಕಾಂಗ್ರೆಸ್ ಹೋಬಳಿ ಘಟಕದ ಅಧ್ಯಕ್ಷ ಔರಂಗ್ ಜೇಬ್, ಬಿಎಸ್ ಪಿಯ ಮೋಹನ್ ಮೌರ್ಯ ಹಾಗೂ ದಲಿತ ಒಕ್ಕೂಟಗಳ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಮಾತನಾಡಿದರು. ಬಳಿಕ ಪ್ರತಿಭಟನಾಕಾರರು ನಾಡಕಚೇರಿಗೆ ತೆರಳಿ ಕಂದಾಯ ಅಧಿಕಾರಿ ದೇವರಾಜ್ ಅವರಿಗೆ ಮನವಿಪತ್ರ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಮಹಮ್ಮದ್ ಹನೀಫ್,