<p><strong>ಶೃಂಗೇರಿ: </strong>ಕುಟುಂಬದ ಹಿತಕ್ಕಾಗಿ ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ ಮಾಡಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನಿರ್ಧರಿಸಿದ್ದು, ಅವರ ಕುಟುಂಬ ಬುಧವಾರದಿಂದ 12 ದಿನ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದೆ.</p>.<p>ದೇವೇಗೌಡ, ಪತ್ನಿ ಚೆನ್ನಮ್ಮ ಹಾಗೂ ಪುತ್ರ ರೇವಣ್ಣ ಅವರು ಇಲ್ಲಿನ ಶಾರದಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ನರಸಿಂಹವನದ ಗುರು ನಿವಾಸದಲ್ಲಿ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಸ್ವಾಮೀಜಿ ಅವರ ಆರ್ಶೀವಚನ ಪಡೆದರು.</p>.<p>‘ಶಾರದಾ ಮಠದಲ್ಲಿ 12 ದಿನ ಕುಟುಂಬದ ಹಿತಕ್ಕಾಗಿ ಅತಿರುದ್ರ ಮಹಾಯಾಗ ಮಾಡಲು ನಿಶ್ಚಯಿಸಿದ್ದೇವೆ’ ಎಂದು ಎಚ್.ಡಿ.ರೇವಣ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ: </strong>ಕುಟುಂಬದ ಹಿತಕ್ಕಾಗಿ ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ ಮಾಡಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನಿರ್ಧರಿಸಿದ್ದು, ಅವರ ಕುಟುಂಬ ಬುಧವಾರದಿಂದ 12 ದಿನ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದೆ.</p>.<p>ದೇವೇಗೌಡ, ಪತ್ನಿ ಚೆನ್ನಮ್ಮ ಹಾಗೂ ಪುತ್ರ ರೇವಣ್ಣ ಅವರು ಇಲ್ಲಿನ ಶಾರದಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ನರಸಿಂಹವನದ ಗುರು ನಿವಾಸದಲ್ಲಿ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಸ್ವಾಮೀಜಿ ಅವರ ಆರ್ಶೀವಚನ ಪಡೆದರು.</p>.<p>‘ಶಾರದಾ ಮಠದಲ್ಲಿ 12 ದಿನ ಕುಟುಂಬದ ಹಿತಕ್ಕಾಗಿ ಅತಿರುದ್ರ ಮಹಾಯಾಗ ಮಾಡಲು ನಿಶ್ಚಯಿಸಿದ್ದೇವೆ’ ಎಂದು ಎಚ್.ಡಿ.ರೇವಣ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>