ಜ. 4ರಂದು ಸಂಜೆ 5.30 ಗಂಟೆಗೆ ಕೈಲಾಸ ಮಂಟಪ ವೇದಿಕೆಯಲ್ಲಿ ಭಕ್ತ ಹಿತಚಿಂತನ ಸಭೆ ಜರುಗಲಿದೆ. ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಹುಬ್ಬಳ್ಳಿಯ ಚಿದ್ರೂಪಾನಂದ ಸರಸ್ವತಿ ಸ್ವಾಮೀಜಿ, ತುಮಕೂರು ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬಿಜಕಲ್ನ ಶಿವಲಿಂಗ ಸ್ವಾಮೀಜಿ ಭಾಗವಹಿಸುವರು. ಕಲಾವಿದ ಜಯತೀರ್ಥ ಮೇವುಂಡಿ ಅವರಿಂದ ತಾನತರಂಗ ಕಾರ್ಯಕ್ರಮ ನಡೆಯಲಿದೆ.