<p><strong>ನವದೆಹಲಿ:</strong> ರಾಜಧಾನಿಯಲ್ಲಿ ಮಂಗಳವಾರವೂ ದಟ್ಟ ಮಂಜು ಕವಿದ ಕಾರಣ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಆರು ವಿಮಾನಗಳ ಸಂಚಾರ ರದ್ದಾಯಿತು. 60 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.</p>.<p>ದೇಶಿಯ ಮಾರ್ಗದ 40 ಹಾಗೂ ಅಂತರರಾಷ್ಟ್ರೀಯ ಮಾರ್ಗದ 26 ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕಳೆದ ಎರಡು ದಿನಗಳಿಂದ ಕ್ಷೀಣವಾಗಿದ್ದ ಗೋಚರತೆ ಮಂಗಳವಾರ ಸುಧಾರಿಸಿದ್ದು, 200 ಮೀಟರ್ ತನಕ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜಧಾನಿಯಲ್ಲಿ ಮಂಗಳವಾರವೂ ದಟ್ಟ ಮಂಜು ಕವಿದ ಕಾರಣ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಆರು ವಿಮಾನಗಳ ಸಂಚಾರ ರದ್ದಾಯಿತು. 60 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.</p>.<p>ದೇಶಿಯ ಮಾರ್ಗದ 40 ಹಾಗೂ ಅಂತರರಾಷ್ಟ್ರೀಯ ಮಾರ್ಗದ 26 ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕಳೆದ ಎರಡು ದಿನಗಳಿಂದ ಕ್ಷೀಣವಾಗಿದ್ದ ಗೋಚರತೆ ಮಂಗಳವಾರ ಸುಧಾರಿಸಿದ್ದು, 200 ಮೀಟರ್ ತನಕ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>