ಇವಿಎಂ ಹ್ಯಾಕಥಾನ್ ಆಯೋಜಿಸಲು ಕರ್ನಾಟಕ ಸರ್ಕಾರ ಮತ್ತು ಚುನಾವಣಾ ಆಯೋಗ ಜಂಟಿಯಾಗಿ ನಿರ್ಧರಿಸಿದ್ದು, ಇದಕ್ಕಾಗಿ ತಂತ್ರಪ್ರವೀಣರನ್ನು, ವಿಜ್ಞಾನಿಗಳು, ಕಾರ್ಪೊರೇಟ್, ಆರ್ ಆ್ಯಂಡ್ ಡಿ ಇನ್ಸಿಟ್ಯೂಟ್, ಸ್ಟಾರ್ಟ್ ಅಪ್ ಮತ್ತು ಪರಿಣಿತರು ಸೇರಿದಂತೆ ರಾಜಕಾರಣಿಗಳು ಈ ಹ್ಯಾಕಥಾನ್ನಲ್ಲಿ ಭಾಗವಹಿಸಬೇಕೆಂದು ಆಹ್ವಾನಿಸುತ್ತೇವೆ ಎಂದು ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.