ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೊರಟಗೆರೆ ಕ್ಷೇತ್ರದ ಪಿ.ಆರ್.ಸುಧಾಕರ್ ಲಾಲ್, ರಾಜ್ಯ ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ, ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್.ಆರ್.ಶಾಂತಲಾ, ಕೊಂಡವಾಡಿ ತಿಮ್ಮಯ್ಯ, ಜಿ.ಜೆ.ರಾಜಣ್ಣ, ಮಂಜುಳಾ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ವಿ.ವೀರಭದ್ರಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ದೇವಾಲಯ ಸಮಿತಿಯ ಗೌರವಾಧ್ಯಕ್ಷ ಕೃಷ್ಣಮೂರ್ತಿ, ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷರಾದ ಕೆ.ಸಿ.ನಾಗರಾಜಯ್ಯ, ಬಿ.ಸಿ.ಮಂಜುನಾಥ್, ಡಿ.ಈಶ್ವರಯ್ಯ, ಬಿ.ಎಸ್.ಶ್ರೀನಿವಾಸ್, ಎನ್.ಎನ್.ಚೌಡಪ್ಪ, ಎನ್.ಎಸ್.ಯು.ಐ ಅಧ್ಯಕ್ಷ ಸುಮುಖ್ ಚಂದ್ರಶೇಖರ್, ಪ್ರಧಾನ ಅರ್ಚಕ ಜಯರಾಮ್, ಧಾರ್ಮಿಕ ಎಂ.ಜಿ.ಶ್ರೀವಾಸ ಮೂರ್ತಿ ಉಪಸ್ಥಿತರಿದ್ದರು.