ತಾಲ್ಲೂಕು ಪಂಚಾಯಿತಿ ಇಒ ಟಿ.ವೆಂಕೋಬಪ್ಪ, ನಗರಸಭೆ ಪೌರಾಯುಕ್ತ ವಿ.ರಮೇಶ್, ಉಪ ತಹಶೀಲ್ದಾರ್ ರೇಣುಕಮ್ಮ, ಶಿಶು ಅಭಿವೃದ್ಧಿ ಅಧಿಕಾರಿ ಪ್ರಭಾಕರ, ಸಹಾಯಕ
ಕೃಷಿ ನಿರ್ದೇಶಕ ಮಂಜುನಾಥ ಕನ್ನಾರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರಾಜೇಂದ್ರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಕುಮಾರ್, ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿ ಎರ್ರಿಸ್ವಾಮಿ, ಆರೋಗ್ಯ ಇಲಾಖೆಯ ಧರ್ಮನಗೌಡ, ದೊಡ್ಡಮನಿ, ಕಮಲಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಫಣಿರಾಜ್ ಇದ್ದರು.