ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಪಿ.ವಿಲಾಸಕುಮಾರ, ಬಿ.ಕೆ.ಎಂ.ಯು ರಾಜ್ಯ ಕಾರ್ಯದರ್ಶಿ ಡಾ.ಕೆ.ಎಸ್.ಜನಾರ್ದನ್, ಫಾತಿಮಾ, ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಪಕ್ಷದ ಜಿಲ್ಲಾ ಘಟಕದ ಸಹಕಾರ್ಯದರ್ಶಿಗಳಾದ ಮಹೇಶಕುಮಾರ ರಾಠೋಡ, ಪ್ರಭುದೇವ ಯಳಸಂಗಿ, ನಗರ ಕಾರ್ಯದರ್ಶಿ ಎಚ್.ಎಸ್.ಪತಕಿ, ಮುಖಂಡರಾದ ಗೋಪಾಲರಾವ. ಪದ್ಮಾಕರ್ ಜಾನೆ ಇದ್ದರು.